ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘಟನೆಗಳ ಒಕ್ಕೂಟ, ಬೆಂಗಳೂರು, ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸ್ಥಿತಿಗತಿಗಳ ಬಗ್ಗೆ ವಿಚಾರ ಸಂಕಿರಣವನ್ನು ದಿನಾಂಕ 7-8-2014 ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ  ಆಯೋಜಿಸಿದೆ.